ದೆಹಲಿ: ʻಆಪರೇಷನ್ ಗಂಗಾ ಅಡಿಯಲ್ಲಿ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ನಿಂದ ದೆಹಲಿಗೆ ಉಕ್ರೇನ್ನಲ್ಲಿ ಸಿಲುಕಿರುವ 218 ಭಾರತೀಯರನ್ನು ಹೊತ್ತ 9 ನೇ ವಿಶೇಷ ವಿಮಾನವು ಮಂಗಳವಾರ ತಲುಪಿದೆ.
ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.
ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವಿನಿ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ʻಆಪರೇಷನ್ ಗಂಗಾʼ ಅಡಿಯಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಸಂತೋಷದಿಂದಿದ್ದಾರೆ ಮತ್ತು ಭಾರತ ಸರ್ಕಾರದ ಪ್ರಯತ್ನಗಳು ಅದ್ಭುತವಾಗಿದೆ ಎಂದರು.
ಉಕ್ರೇನ್ನಲ್ಲಿರುವ ತಮ್ಮ ಸ್ನೇಹಿತರಿಗೆ ತಾಳ್ಮೆಯಿಂದಿರುವಂತೆ ಹೇಳಲು ನಾನು ಈ ವಿದ್ಯಾರ್ಥಿಗಳಿಗೆ ಮನವಿ ಮಾಡುತ್ತೇನೆ. ಅವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗುವುದು. ವಿಮಾನಗಳು ನಿರಂತರವಾಗಿ ಕೆಲಸ ಮಾಡುತ್ತಿವೆ. ಪರಿಣಾಮಕಾರಿ ಸಮನ್ವಯಕ್ಕಾಗಿ ನಾಲ್ವರು ಮಂತ್ರಿಗಳನ್ನು ಸಹ ಆ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದರು.
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…
ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…