ಬೆಂಗಳೂರು : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗ್ತಿದೆ. ಈ ನಡುವೆ ಹೊಸ ರೂಪಾಂತರಿ ಒಮಿಕ್ರಾನ್ ಆತಂಕ ಸೃಷ್ಟಿಸ್ತಿದೆ.ಇನ್ನು ಕೋವಿಡ್ ಕ್ಲಸ್ಟರ್ಗಳ ಪ್ರದೇಶಗಳಲ್ಲಿ ಕಾರ್ಯ ತಂತ್ರಗಳನ್ನ ಅನುಸರಿಸುವಂತೆ ಸೂಚಿಸಿದ ಕೇಂದ್ರ ಸರ್ಕಾರ, ನೈಟ್ ಕರ್ಫ್ಯೂ, ಜನಜಂಗುಳಿ ನಿರ್ಬಂಧಿಸಲು ತಿಳಿಸಿದೆ ಈಗಲೇ ಹೆಚ್ಚೆತ್ತುಕೊಳ್ಳದಿದ್ರೆ, ಅಪಾಯ ಖಂಡಿತ ಎಂದು ಮನಗೊಂಡಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಎಚ್ಚರಿಸಿದೆ.
ದೇಶದಲ್ಲಿ ಕಳೆದ 2 ವಾರಗಳಲ್ಲಿ ಕೋವಿಡ್ ಪಾಸಿಟಿವಿಟಿ ಹೆಚ್ಚಳದ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಕಾರ್ಯಕರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದು, ಕೊರೊನಾ ಕಟ್ಟಿ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.
ಇನ್ನು ಸಭೆ, ಅಂತ್ಯಕ್ರಿಯೆ, ಮದುವೆಗಳಲ್ಲಿ ನಿರ್ಬಂಧಕ್ಕೆ ಸೂಚನೆ ನೀಡಿದ್ದು, ಕೊರೊನಾ ಮಟ್ಟಹಾಕಲು ಯಾವೆಲ್ಲಾ ಕ್ರಮಗಳನ್ನ ತೆಗೆದುಕೊಳ್ಳಬೇಕೊ ಅವುಗಳನ್ನ ಕಟ್ಟುನಿಟ್ಟಾಗಿ ಜಾರಿ ಮಾಡಿ ಎಂದಿದೆ.
ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…