ನವದೆಹಲಿ : ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸಲು ಕೇಂದ್ರವು ಸಾಂವಿಧಾನಿಕ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ನ.19 ರಂದು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು.
ಅದರಂತೆ ಇಂದು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಇಂದು ಸಚಿವ ಸಂಪುಟ ಸಭೆ ನಡೆಯುವ ನಿರೀಕ್ಷೆಯಿದೆ. ಈ ವೇಳೆ ಸಚಿವ ಸಂಪುಟ ಅನುಮೋದನೆಗಾಗಿ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಅನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…
ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…