ನವದೆಹಲಿ: ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿಪಡಿಸಲಾಗಿದೆ.ದೇಶದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಆರ್ಭಟ ಹೆಚ್ಚಾಗಿದೆ. ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ ಎನ್ನಲಾಗುತ್ತಿದೆ.
ಭಾರತದಲ್ಲಿ ಕೊರೋನಾ, ಓಮಿಕ್ರಾನ್ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವರು ಸೇರಿದಂತೆ ವಿವಿಧ ತಜ್ಞರು ಭಾಗವಹಿಸಲಿದ್ದಾರೆ. ಇಂದಿನ ಸಭೆಯಲ್ಲಿ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮಹತ್ವದ ವಿಚಾರಗಳ ಕುರಿತಂತೆ ಚರ್ಚೆ ಕೂಡ ನಡೆಯಲಿದೆ ಎನ್ನಲಾಗುತ್ತಿದೆ.
ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…
ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…