News Karnataka Kannada
Thursday, May 02 2024
ದೆಹಲಿ

ಏಳು ಭಾರಿ ರಾಜ್ಯಸಭಾ ಸದಸ್ಯರಾಗಿದ್ದ ಮಹೇಂದ್ರ ಪ್ರಸಾದ್ ನಿಧನ

Mahendra Prasad
Photo Credit :

ನವದೆಹಲಿ: ಬಿಹಾರದಿಂದ ಏಳು ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದರು ಮತ್ತು ಒಂದು ಬಾರಿ ಲೋಕಸಭೆಗೂ ಚುನಾಯಿತರಾಗಿದ್ದ ಜನತಾದಳ(ಸಂಯುಕ್ತ)ದ ರಾಜ್ಯಸಭಾ ಸದಸ್ಯ ಮತ್ತು ಕೈಗಾರಿಕೋದ್ಯಮಿ ಮಹೇಂದ್ರ ಪ್ರಸಾದ್ (81) ಅವರು ದೀರ್ಘಕಾಲಿಕ ಅನಾರೋಗ್ಯದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಸಾದ್ ಅವರು ಬಿಹಾರದಿಂದ ಏಳು ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದರು ಮತ್ತು ಒಂದು ಬಾರಿ ಲೋಕಸಭೆಗೂ ಚುನಾಯಿತರಾಗಿದ್ದರು.

ಪ್ರಸಾದ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜಾರ ಮುಖ್ಯಮಂತ್ರಿ ನಿತೀಶ್‍ಕುಮಾರ್ ಅರಿಸ್ಟೋ ಫಾರ್ಮಾಸ್ಯೂಟಿಕಲ್ಸ್‍ನ ಸಂಸ್ಥಾಪಕರಾದ ಪ್ರಸಾದ್ ಅವರ ಅಗಲಿಕೆ ಸಮಾಜ, ರಾಜಕಾರಣ ಮತ್ತು ಉದ್ಯಮ ಕ್ಷೇತ್ರಗಳಿಗಾದ ಭಾರಿ ನಷ್ಟ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು