ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ತಂಡ : ಬಿಸಿಸಿಐ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಟೀಂ ಇಂಡಿಯಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ  ಹೆಚ್ಚುವರಿ ಆಟಗಾರರಾಗಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ರನ್ನು ಆಯ್ಕೆ ಮಾಡಲಾಗಿದೆ.

ಟಿ20 ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14ರಂದು ಫೈನಲ್ ಪಂದ್ಯ ನಡೆಯಲಿದೆ. ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್​ಜಿ ನಡುವೆ ನಡೆಯಲಿದ್ದು, ಸಾಕಷ್ಟು ರೋಚಕತೆ ಸೃಷ್ಟಿಸಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟೂರ್ನಿಯ ಮೊದಲ ಸೂಪರ್ 12 ಪಂದ್ಯ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅ. 23ಕ್ಕೆ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ.

Sneha Gowda

Recent Posts

ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ನಿನ್ನೆಯಿಂದ ಮೂರ್ತಿಯ ಉಳಿದ…

14 mins ago

ಅನ್ನದಾತರ ಕನಸಿಗೆ ಬರೆ ಎಳೆದ ಗಾಳಿ ಮಳೆ: ಎಕರೆಗಟ್ಟಲೇ ಬಾಳೆ ಫಸಲು ನಾಶ

ಬಿಸಿಲಿನ ತಾಪಮಾನದಿಂದ ಬಸವಳಿದ್ದ ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವರುಣಾಗಮನದಿಂದಾಗಿ ತಂಪಿನ…

14 mins ago

ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿದ್ದೆ ಸಿಎಂ: ಆರ್ ಅಶೋಕ್ ಆಕ್ರೋಶ

ಎಲ್ಲಾ ಎಪಿಸೋಡ್‌ಗಳನ್ನ ನೋಡಿದಾಗ ಸಿದ್ದರಾಮಯ್ಯನವರೇ ಪ್ರಜ್ವಲ್ ರೇವಣ್ಣ ನನ್ನು ವಿದೇಶಕ್ಕೆ ಕಳಿಸಿದಾರೆ ಅನಿಸುತ್ತೆ ಎಂದು ಬೀದರ್‌ನಲ್ಲಿ ವಿಪಕ್ಷ ನಾಯಕ ಆರ್…

33 mins ago

ಇಂದು ಮಧ್ಯಾಹ್ನದಿಂದಲೇ ಸಿಲಿಕಾನ್​ ಸಿಟಿಯಲ್ಲಿ ಭರ್ಜರಿ ಮಳೆ

ಬರೋಬ್ಬರಿ 6 ತಿಂಗಳ ಬಳಿಕ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ನಗರದ…

41 mins ago

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

ಶಾಲಾ ವಿದ್ಯಾರ್ಥಿಗಳಿಗೆ ವನ್ಯ ಸಂಪತ್ತು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಪ್ರಾಮುಖ್ಯತೆ ವಿಚಾರ ತಿಳಿಯಪಡಿಸಲು ಪ್ರಾರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ…

42 mins ago

ಕಾಂಗ್ರೆಸ್‌ನವರಿಗೆ ಇರುವುದೇ ಕೆಟ್ಟ ಬುದ್ಧಿ: ಭಗವಂತ್ ಖೂಬಾ

ಮೋದಿ ಕುರಿತ ಶಾಸಕ ರಾಜು ಕಾಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೀದರ್ ನಲ್ಲಿ ರಾಜು ಕಾಗೆ ವಿರುದ್ಧ ಭಗವಂತ್…

58 mins ago