News Karnataka Kannada
Monday, April 29 2024
ದೆಹಲಿ

ಒಮಿಕ್ರಾನ್‌ ಹಿನ್ನೆಲೆ: ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

Airport
Photo Credit :

ಹೊಸದಿಲ್ಲಿ: ಒಮಿಕ್ರಾನ್‌ ಹಾವಳಿ ಹಿನ್ನೆಲೆಯಲ್ಲಿ “ಅತೀ ಅಪಾಯಕಾರಿ’ ಎಂದು ವರ್ಗೀಕರಿಸಲಾದ ದೇಶಗಳಿಂದ ಬರುವ ಅಥವಾ ಆ ದೇಶಗಳನ್ನು ಹಾದುಬರುವ ವಿಮಾನ ಯಾನಿಗಳು ಭಾರತದಲ್ಲಿ ಇಳಿದೊಡನೆಯೇ ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ಒಳಪಡಬೇಕು.

“ಅತೀ ಅಪಾಯಕಾರಿ’ ಪಟ್ಟಿಯಲ್ಲಿಲ್ಲದ ದೇಶಗಳಿಂದ ಬರುವವರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿ ನೀಡಲಾಗುತ್ತದೆ. ಆದರೆ ಅವರ ಮೇಲೆ 14 ದಿನ ನಿಗಾ ಇರಿಸ ಲಾಗುತ್ತದೆ.

ಪರೀಕ್ಷಾ ವರದಿ ಬಾರದೆ ವಿಮಾನ ನಿಲ್ದಾಣದಿಂದ ಹೊರಬರುವಂತಿಲ್ಲ ಅಥವಾ ಇನ್ನೊಂದು ವಿಮಾನ ಏರುವಂತಿಲ್ಲ ಎಂದು ಕೇಂದ್ರ ಸರಕಾರ ಹೊಸ ಮಾರ್ಗದರ್ಶಿ ಬಿಡುಗಡೆ ಮಾಡಿದೆ.

ಇವರಲ್ಲಿ ಶೇ. 5 ಮಂದಿಯನ್ನು ವಿಮಾನ ನಿಲ್ದಾಣದಲ್ಲಿಯೇ ರ್‍ಯಾಂಡಮ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾರ್ಗದರ್ಶಿ ಸೂತ್ರ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು