ಹೊಸದಿಲ್ಲಿ: ಕೊರೊನಾ ಎರಡು ಡೋಸ್ ಲಸಿಕೆ ಪಡೆದುಕೊಂಡವರ ಮನೆಗಳಿಗೆ ಸ್ಟಿಕ್ಕರ್ ಹಾಕಬೇಕು. ಈ ಮೂಲಕ ಯಾವೆಲ್ಲ ಮನೆಗಳವರು ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದಾರೆ ಎಂಬುದು ಸ್ಪಷ್ಟವಾಗಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯ ಹೇಳಿದ್ದಾರೆ.
ನಾಗರಿಕ ಸಂಘಟನೆಗಳು, ಎನ್ಜಿಒಗಳ ಪದಾಧಿಕಾರಿಗಳ ಸಭೆಯಲ್ಲಿ ಮಾಂಡವಿಯ ಈ ಪ್ರಸ್ತಾವ ಮಾಡಿದ್ದಾರೆ.ಲಾಕ್ಡೌನ್ ವೇಳೆ ಎನ್ಜಿಒಗಳು, ನಾಗರಿಕ ಸಂಘಟನೆಗಳು ಕೇಂದ್ರ ಸರಕಾರದ ಜತೆಗೆ ಸಹಕಾರ ನೀಡಿ ಹಸಿದವರಿಗೆ ಆಹಾರ ನೀಡುವಲ್ಲಿ ಶ್ರಮಿಸಿವೆ.ಶೇ. 80ರಷ್ಟು ಮಂದಿ ಮೊದಲ ಡೋಸ್, ಶೇ. 40 ಮಂದಿ ಎರಡೂ ಡೋಸ್ ಲಸಿಕೆ ಪಡೆಯುವಲ್ಲಿ ಎನ್ಜಿಒ ಸಹಕಾರ ಮಹತ್ವದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…