Categories: ದೆಹಲಿ

‘ಕೊರೊನಾ ವೈರಸ್ ಅಪಾಯಕಾರಿಯಲ್ಲ ಎಂದು ಭಾವಿಸಬೇಡಿ’: ವ್ಯಾನ್​ ಕೆರ್ಖೋವ್​​

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್​​ ತಾಂತ್ರಿಕ ಪ್ರಮುಖರಾದ ವ್ಯಾನ್​ ಕೆರ್ಖೋವ್​​ ಕೊರೊನಾ ವೈರಸ್​ ಸ್ಥಳೀಯ ಕಾಯಿಲೆಯಾಗಿ ಬದಲಾಗುವ ಹಂತದಲ್ಲಿದೆ ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಮುಗಿದುಹೋಗಿದೆ ಎಂದು ಹೇಳುವ ಕಾಲಘಟ್ಟದಲ್ಲಿ ನಾವಿಲ್ಲ. ಹೀಗಾಗಿ ನಾವು ವಿಶ್ವದ ಪ್ರತಿಯೊಂದು ದೇಶದಲ್ಲಿಯೂ ಕೊರೊನಾ ಲಸಿಕೆಯ ವೇಗವನ್ನು ಹೆಚ್ಚಿಸಬೇಕಿದೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಅಗತ್ಯತೆ ಇದೆ ಎಂದು ಕೆರ್ಖೋವ್​ ಹೇಳಿದರು.

ಹಾಗೆಂದ ಮಾತ್ರಕ್ಕೆ ಕೊರೊನಾ ಅಪಾಯಕಾರಿಯಲ್ಲ ಎಂದು ಭಾವಿಸಬೇಡಿ ಎಂದೂ ಇದೇ ವೇಳೆ ಹೇಳಿದ್ದಾರೆ.

ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವುದು ಮುಖ್ಯವಾಗಿದ್ದರೂ ಸಹ ಜನರ ಜೀವವನ್ನು ಉಳಿಸಬೇಕಾದ ಅನಿವಾರ್ಯಕತೆ ಕೂಡ ಇದೆ ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.

 

Swathi MG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

3 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago