ನವದೆಹಲಿ: ನಿರಂತರ ಆರ್ಥಿಕ ಚೇತರಿಕೆಯನ್ನು ಸರ್ಕಾರ ಬಯಸುತ್ತದೆ ಮತ್ತು ಮೂಲಸೌಕರ್ಯ ನಿರ್ಮಾಣದ ಬಜೆಟ್ ಪ್ರಸ್ತಾವನೆಗಳು ಆರ್ಥಿಕತೆಗೆ ನೆರವಾಗಲು ಬಹು ಪರಿಣಾಮಕತ್ವ ರಚನೆಯ ಪ್ರಯತ್ನವಾಗಿದೆ,ಸುಸ್ಥಿರ ಸಂದೇಶ ಮತ್ತು ಊಹಿಸಬಹುದಾದ ತೆರಿಗೆ ಕಟ್ಟುಪಾಡುಗಳ ಆದ್ಯತೆಯೊಂದಿಗೆ ಆರ್ಥಿಕ ಬೆಳವಣಿಗೆ ಗುರಿಯನ್ನು ಬಜೆಟ್ ಹೊಂದಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ.
ದೇಶದ ಹಣಕಾಸು ರಾಜಧಾನಿಯಲ್ಲಿ ಉದ್ಯಮದೊಂದಿಗಿನ ಬಜೆಟ್ ನಂತರದ ಸಂವಾದದಲ್ಲಿ ಮಾತನಾಡಿದ ಸೀತಾರಾಮನ್, ಸಾಂಕ್ರಾಮಿಕ ರೋಗದ ಪ್ರಭಾವದಿಂದ ಆರ್ಥಿಕತೆಯು ಹೊರಬರುತ್ತಿರುವ ಸಮಯದಲ್ಲಿ ಬಜೆಟ್ ಅನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.
ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಪಾವತಿಗಳನ್ನು ಮಾಡಲು ತಂತ್ರಜ್ಞಾನವು ಸರ್ಕಾರಕ್ಕೆ ಸಹಾಯ ಮಾಡಿದೆ ಎಂದು ಹೇಳಿದ ಸೀತಾರಾಮನ್, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ಡಿಜಿಟಲ್ ಪರಿಹಾರಗಳನ್ನು ಹೇಗೆ ನಿಯೋಜಿಸಬಹುದು ಎಂಬುದನ್ನು ಸಹ ನೋಡುತ್ತಿದೆ ಎಂದು ಹೇಳಿದರು.
ಸರ್ಕಾರ ನಾವೀನ್ಯತೆ ಕಡೆಗೆ ಹೋಗ ಬಯಸುತ್ತದೆ ಮತ್ತು ಸ್ಟಾರ್ಟ್ಅಪ್ಗಳನ್ನು ಬೆಂಬಲಿಸಲು ಸಹಾಯ ಮುಂದುವರೆಯುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…