Categories: ದೆಹಲಿ

ದೆಹಲಿಯಲ್ಲಿ ಚರಂಡಿಗೆ ಬಿದ್ದು ಉಸಿರುಗಟ್ಟಿ ನಾಲ್ವರು ಸಾವು

ದೆಹಲಿ : ವಾಯುವ್ಯ ದೆಹಲಿಯ ಸಂಜಯ್ ಗಾಂಧಿ ಟ್ರಾನ್ಸ್‌ಪೋರ್ಟ್ ನಗರದಲ್ಲಿನ ಚರಂಡಿಯಿಂದ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಅಗ್ನಿಶಾಮಕ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಬುಧವಾರ ರಕ್ಷಣಾ ಕಾರ್ಯಾಚರಣೆ ನಡೆಸಿತು.ಎಂಟಿಎನ್‌ಎಲ್ ಲೈನ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗುತ್ತಿಗೆ ಕಾರ್ಮಿಕರು ಚರಂಡಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಪ್ರಯತ್ನಿಸಿದ ಓರ್ವ ಆಟೋ ಚಾಲಕ‌ ಕೂಡ ಮೃತನಾಗಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಘಟನೆಯ ಬಗ್ಗೆ ಸಮಯಪುರ ಬದ್ಲಿ ಪೊಲೀಸ್ ಠಾಣೆಗೆ ಸಂಜೆ 6.30 ರ ಸುಮಾರಿಗೆ ಮಾಹಿತಿ ಬಂದಿದೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಲಾಯಿತು.

ಬಚ್ಚು ಸಿಂಗ್, ಪಿಂಟು ಮತ್ತು ಸೂರಜ್ ಕುಮಾರ್ ಸಾಹ್ನಿ ಮೃತರಾದವರು. ರಿಕ್ಷಾ ಚಾಲಕನನ್ನು ರೋಹಿಣಿ ಸೆಕ್ಟರ್ -16 ರ ಸರ್ದಾರ್ ಕಾಲೋನಿ ನಿವಾಸಿ ಸತೀಶ್ (38) ಎಂದು ಗುರುತಿಸಲಾಗಿದೆ. ಒಳಚರಂಡಿಯೊಳಗೆ ಎಂಟಿಎನ್‌ಎಲ್ ಲೈನ್ ಕೆಳಗೆ ಐರನ್ ನೆಟ್ ಇದೆ.

Swathi MG

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

12 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

26 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

39 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

56 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago