Categories: ದೆಹಲಿ

ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3,007ಕ್ಕೆ ಏರಿಕೆ

ನವದೆಹಲಿ : ಒಂದೆಡೆ ದೇಶದಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದರೆ ಇನ್ನೊಂದೆಡೆ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದೆ. ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3,007ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣ ಅಂದರೆ 878 ಜನರಲ್ಲಿ ಒಮಿಕ್ರಾನ್ ದೃಢಪಟ್ಟಿದ್ದರೆ ದೆಹಲಿಯಲ್ಲಿ 465 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕರ್ನಾಟಕದಲ್ಲಿ ರೂಪಾಂತರಿ ವೈರಸ್ ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ -876, ದೆಹಲಿ – 465,  ಕರ್ನಾಟಕ -333, ಕೇರಳ – 284, ಗುಜರಾತ್ -294, ರಾಜಸ್ಥಾನ – 291, ತೆಲಂಗಾಣ -107, ತಮಿಳುನಾಡು -121, ಮಧ್ಯಪ್ರದೇಶ -29, ಆಂಧ್ರಪ್ರದೇಶ -28,  ಪಶ್ಚಿಮ ಬಂಗಾಳ -27, ಜಾರ್ಖಂಡ -4, ಹರ್ಯಾಣ -114, ಒಡಿಶಾ -60, ಚಂಡಿಗಢ -3, ಜಮ್ಮು-ಕಾಶ್ಮೀರ -3, ಉತ್ತರ ಪ್ರದೇಶ -31, ಹಿಮಾಚಲ ಪ್ರದೇಶ -1, ಗೋವಾ – 19,  ಪುದುಚೆರಿ -2, ಲಡಾಕ್ -1,  ಉತ್ತರಾಖಂಡ -4, ಮಣಿಪುರ -1, ಪಂಜಾಬ್ -2 ಕೇಸ್ ಪತ್ತೆಯಾಗಿದೆ.

Gayathri SG

Recent Posts

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

3 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

6 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

28 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

44 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago