ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,822 ಜನರಿಗೆ ಕೋವಿಡ್ ಪಾಸಿಟಿವ್ ದೃಢ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 6,822 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸಕ್ರೀಯ ಸೋಂಕಿತರ ಸಂಖ್ಯೆ 95,014ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 64.94 ಕೋಟಿ ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 6,822 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದೆ.
ಇಂದು ಹೊಸದಾಗಿ ಪತ್ತೆಯಾಗಿರುವಂತ ಸೋಂಕಿನ ಪ್ರಕರಣಗಳು 558 ದಿನಗಳಲ್ಲೇ ಅತ್ಯಂತ ಕಡಿಮೆ ಪ್ರಕರಣವಾಗಿದೆ. ಅಲ್ಲದೇ ಕಳೆದ 64 ದಿನಗಳಿಗೆ ಹೋಲಿಕೆ ಮಾಡಿದ್ರೇ ಪ್ರತಿ ದಿನದ ಪಾಸಿಟಿವಿಟಿ ದರ ಶೇ.0.63 ಆಗಿದೆ ಎಂದು ಹೇಳಿದೆ.

ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 10,004 ಜನರು ಗುಣಮುಖರಾಗಿದ್ದಾರೆ. ಈ ಮೂಲಕ ಇದುವರೆಗೆ 3,40,97,612 ಸೋಂಕಿತರು ಗುಣಮುಖರಾದಂತೆ ಆಗಿದೆ. ಪ್ರಸ್ತುತ 98.36ರಷ್ಟು ಗುಣಮುಖರಾಗುತ್ತಿರುವ ಸಂಖ್ಯೆ ಇದೆ ಎಂದಿದೆ.

ಇಂದು 2,822 ಜನರಿಗೆ ಹೊಸದಾಗಿ ಕೋವಿಡ್ ದೃಢಪಟ್ಟ ಕಾರಣ, ದೇಶದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 95,014 ಆಗಿದೆ. ಇದು ಕಳೆದ 554 ದಿನಗಳಿಗೆ ಹೋಲಿಕೆ ಮಾಡಿದ್ರೇ.. ಕಡಿಮೆ ಪ್ರಕರಣಗಳ ಸಂಖ್ಯೆ ಎಂದು ತಿಳಿಸಿದೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

8 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

17 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

29 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

47 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

52 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago