ನವದೆಹಲಿ: ನೌಕಾಪಡೆ ದಿನಾಚರಣೆಯಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನೌಕಾಪಡೆ ಸಿಬ್ಬಂದಿ, ಹಿರಿಯರು ಮತ್ತು ಅವರ ಕುಟುಂಬಗಳಿಗೆ ಶುಭಾಶಯ ಕೋರಿದ್ದಾರೆ. ಭಾರತೀಯ ಜನತೆ ನಿಮ್ಮ ಸೇವೆಗೆ ಕೃತಜ್ಞರಾಗಿದ್ದಾರೆ ಎಂದು ರಾಷ್ಟ್ರಪತಿ ನುಡಿದಿದ್ದಾರೆ.
ಭಾರತೀಯ ನೌಕಾಪಡೆಯು ದೇಶದ ಕರಾವಳಿಗೆ ಭದ್ರರಕ್ಷಣೆ ಒದಗಿಸುವುದರ ಜೊತೆಗೆ ಕೋವಿಡ್ ಸಂಬಂಧಿತ ಬಿಕ್ಕಟ್ಟಿನ ಸಂದರ್ಭದಲ್ಲೂ ತಾರಾಪಾತ್ರ ನಿರ್ವಹಿಸಿದೆ.
1971ರ ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಕರಾಚಿ ಬಂದರಿನ ಮೇಲೆ ಭಾರತೀಯ ನೌಕಾಪಡೆಯ ದಾಳಿಯ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 4ರಂದು ನೌಕಾಪಡೆ ದಿನಾಚರಣೆ ನಡೆಸಲಾಗುತ್ತದೆ.
ಜೊಮ್ಯಾಟೊದಿಂದ ಆರ್ಡರ್ ಮಾಡಿದ ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…
ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…
ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ…
ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು,…
ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.