Categories: ದೆಹಲಿ

ಪುಲ್ವಾಮ ದಾಳಿ : ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ:‘2019 ರ ಈ ದಿನದಂದು ಪುಲ್ವಾಮಾದಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ ಮತ್ತು ನಮ್ಮ ದೇಶಕ್ಕೆ ಅವರ ಅತ್ಯುತ್ತಮ ಸೇವೆಯನ್ನು ಸ್ಮರಿಸಿಕೊಳ್ಳುತ್ತೇನೆ ‘ಎಂದು  ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು.

ಫೆಬ್ರವರಿ 2019 ರಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಅವರ ಶೌರ್ಯ ಮತ್ತು ಅತ್ಯುನ್ನತ ತ್ಯಾಗವು ಪ್ರತಿ ಭಾರತೀಯನನ್ನು ಬಲಿಷ್ಠ ಮತ್ತು ಸಮೃದ್ಧ ದೇಶಕ್ಕಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ, ‘ಎಂದು ಪ್ರಧಾನಿ ಹೇಳಿದರು.

ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆ ಮೇಲೆ ದಾಳಿ ನಡೆದಿತ್ತು.ಫೆಬ್ರವರಿ 14, 2019 ರಂದು ಪುಲ್ವಾಮಾ ಜಿಲ್ಲೆಯಲ್ಲಿ 22 ವರ್ಷದ ಆತ್ಮಹತ್ಯಾ ಬಾಂಬರ್ ಆದಿಲ್ ಅಹ್ಮದ್ ದಾರ್ 40 ಸಿಆರ್‌ಪಿಎಫ್ ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದನು. ಈ ಘಟನೆಯಲ್ಲಿ ಸ್ಥಳೀಯ ಕಾಶ್ಮೀರಿ ಯುವಕ ಆದಿಲ್ ಅಹ್ಮದ್ ದಾರ್ ಎಂಬಾತ 40 ಭಾರತೀಯ ಸೈನಿಕರನ್ನು ಹತ್ಯೆಗೈದನು.

Swathi MG

Recent Posts

ಈ ನಾಯಕನ ರಾಸಲೀಲೆಗೆ ವರ್ಷಕ್ಕೆ 25 ಹುಡುಗಿಯರು ಬೇಕಂತೆ!

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ತನ್ನ ವಿಚಿತ್ರ ನಿರ್ಧಾರಗಳಿಂದಲೇ ಸುದ್ದಿಯಾದವರು.ಸದ್ಯ ಇವರ ಮೇಲೆ ಯೆನ್ಮಿ ಪಾರ್ಕ್…

5 mins ago

ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ…

14 mins ago

ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌…

26 mins ago

ಆಕ್ಸಿಜನ್ ಕೊರತೆ ದುರಂತಕ್ಕೆ 3 ವರ್ಷ : ಸಂತ್ರಸ್ಥರಿಗೆ ಸಿಗದ ನ್ಯಾಯ

ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2ರ ರಾತ್ರಿ ಆಮ್ಲಜನಕ ಸಕಾಲದಲ್ಲಿ ಪೂರೈಕೆಯಾಗದೆ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ…

43 mins ago

ಮಠದ ಆಸ್ತಿ ಹೊಡೆದವರು ಶಾಸಕರಾಗಲು ಯೋಗ್ಯರೇ?: ಸಚಿವ ಭಗವಂತ ಖೂಬಾ

ಭಾಲ್ಕಿ ಹಿರೇಮಠದ ಪೂಜ್ಯರು, ಈ ಭಾಗದ ನಡೆದಾಡುವ ದೇವರೆಂಬ ಗೌರವಕ್ಕೆ ಪಾತ್ರರಾಗಿರುವ ಚನ್ನಬಸವ ಪಟ್ಟದ್ದೇವರು ಬೆವರು ಸುರಿಸಿ ಕಟ್ಟಿದ ಶಾಂತಿವರ್ಧಕ…

1 hour ago

ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಲ್ಲಿ ರಾಹುಲ್, ಅಮೇಥಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ರಾಯ್‌ ಬರೇಲಿ ಹಾಗೂ ಅಮೇಥಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ನೇಮಕ ಮಾಡಿದೆ. ಕಾಂಗ್ರೆಸ್‌ ನಾಯಕ ರಾಹುಲ್…

1 hour ago