ನವದೆಹಲಿ: ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ಆಗಮನವನ್ನು ನಿರ್ಬಂಧಿಸಲಾಗಿತ್ತು ಈ ಸಂಬಂಧ ಆದೇಶ ಹೊರಡಿಸಿರುವಂತ ಕೇಂದ್ರ ವಿಮಾನ ಸಚಿವಾಲಯ ( ಡಿಜಿಸಿಎ DGCA ) ನಿರ್ಬಂಧವನ್ನು ದಿನಾಂಕ 28-02-2022ರವರೆಗೆ ವಿಸ್ತರಣೆ ಮಾಡಿರೋದಾಗಿ ತಿಳಿಸಿದೆ.
ಈ ಆದೇಶವನ್ನು ಮತ್ತೆ ಫೆಬ್ರವರಿ 28, 2022ರವರೆಗೆ ವಿಸ್ತರಿಸಲಾಗಿದೆ.ಇನ್ನೂ ಡಿಜಿಸಿಎನಿಂದ ಅನುಮತಿ ಪಡೆದಂತ ವಿಶೇಷ ವಿಮಾನಗಳ ಸಂಚಾರಕ್ಕೆ, ಅಂತರಾಷ್ಟ್ರೀಯ ಸರಕು ಸಾಗಾಣಿಕೆ ವಿಮಾನಗಳಿಗೆ ಈ ನಿರ್ಬಂಧ ಅನ್ವಯಿಸೋದಿಲ್ಲ ಎಂಬುದಾಗಿ ಹೇಳಿದೆ.
ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…
ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…
ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…
ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.
ಕೆನಡಾದಲ್ಲಿ ಬಹುಕೋಟಿ ಡಾಲರ್ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್…