ನವದಹಲಿ: ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,488 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,488ಕ್ಕೆ ಏರಿಕೆಯಾಗಿದೆ.ಈ ವರೆಗೂ 2,162 ಮಂದಿ ಗುಣಮುಖರಾಗಿದ್ದಾರೆಂದು ತಿಳಿಸಿದೆ.
ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿರುವ ಇತರ ರಾಜ್ಯಗಳೆಂದರೆ ರಾಜಸ್ಥಾನ 792, ದೆಹಲಿ 549, ಕೇರಳ 486, ಕರ್ನಾಟಕ 479, ಪಶ್ಚಿಮ ಬಂಗಾಳ 294, ಉತ್ತರಪ್ರದೇಶ 275, ತೆಲಂಗಾಣ 260, ಗುಜರಾತ್ 236, ತಮಿಳುನಾಡು 185, ಒಡಿಶಾ 169, ಹರಿಯಾಣ 162, ಆಂಧ್ರಪ್ರದೇಶ 61, ಮೇಘಾಲಯ 31, ಬಿಹಾರ 27, ಪಂಜಾಬ್ 27, ಜಮ್ಮು ಮತ್ತು ಕಾಶ್ಮೀರ 23, ಗೋವಾ 21, ಮಧ್ಯಪ್ರದೇಶ 10, ಅಸ್ಸಾಂ 9, ಉತ್ತರಾಖಂಡ 8, ಚತ್ತೀಸ್ಗಢ 5, ಅಂಡಮಾನ್ ಮತ್ತು ನಿಕೋಬಾರ್ 3, ಚಂಡೀಗಢ3 ಹಾಗೂ ಲಡಾಖ್, ಪಾಂಡಿಚೆರಿಯಲ್ಲಿ ತಲಾ 2 ಪ್ರಕರಣಗಳು ವರದಿಯಾಗಿವೆ.ಅಂತೆಯೇ ಹಿಮಾಚಲಪ್ರದೇಶ, ಮಣಿಪುರದಲ್ಲಿ ತಲಾ ಒಂದು ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…