News Karnataka Kannada
Thursday, May 02 2024
ದೆಹಲಿ

ಭಾರತೀಯರನ್ನ ʼಸುರಕ್ಷಿತವಾಗಿ ವಾಪಸ್‌ʼ ತರುವ ಅವಕಾಶವನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

Narendra Modi
Photo Credit : News Kannada

ನವದೆಹಲಿ: ಭಾರತೀಯ ಪ್ರಜೆಗಳ ಸುರಕ್ಷಿತ ವಾಪಸಾತಿಗಾಗಿ ಕೇಂದ್ರ ಸರ್ಕಾರ ಯಾವುದೇ ಅವಕಾಶವನ್ನ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉತ್ತರ ಪ್ರದೇಶ ಸೋನ್ ಭದ್ರ ದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ‘ಸಂಕಷ್ಟದಲ್ಲಿರುವ ಭಾರತೀಯರನ್ನ ರಕ್ಷಿಸಲು ನಮ್ಮ ಸೇನೆ ಮತ್ತು ವಾಯುಪಡೆಯನ್ನ ಸಹ ನಿಯೋಜಿಸಲಾಗಿದೆ’ ಎಂದು ಹೇಳಿದರು.

‘ಇಂದು ನಾನು ದೇಶದ ಜನತೆಗೆ ಭರವಸೆ ನೀಡುತ್ತೇನೆ, ಭಾರತ ಸರ್ಕಾರವು ತನ್ನ ನಾಗರಿಕರನ್ನ ಸುರಕ್ಷಿತವಾಗಿ ಹಿಂದಿರುಗಿಸಲು ಯಾವುದೇ ಅವಕಾಶವನ್ನೂ ಬಿಡುವುದಿಲ್ಲ’ ಎಂದು ಪ್ರಧಾನಿ ಮೋದಿ ಹೇಳಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು