ನವದೆಹಲಿ : ಮುಂದಿನ ವಾರ ಅಸನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಿಂದೂ ಸಾಗರದಲ್ಲಿ ಕಡಿಮೆ ಒತ್ತಡ ವಾತಾವರಣ ಪರಿಸ್ಥಿತಿ ರಚಿತಗೊಂಡಿದ್ದು, ಚಂಡ ಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದು ಅಂಡಮಾನ್-ನಿಕೋಬಾರ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಅಸನಿ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ ಕಡೆಗೆ ಚಲಿಸಲಿದೆ.
ಅಸನಿ ಚಂಡಮಾರುತ ಮಾರ್ಚ್ 21ರಂದು ತೀವ್ರಗೊಂಡು, ಮಾರ್ಚ್ 22ರವರೆಗೂ ಉತ್ತರ, ವಾಯುವ್ಯದತ್ತ ಚಲಿಸಲಿದೆ. ಚಂಡ ಮಾರುತ ಉತ್ತರ-ವಾಯುವ್ಯದ ಕಡೆಗೆ ಚಲಿಸಿ ಬಾಂಗ್ಲಾದೇಶದ ಸಮೀಪ ತಲುಪಲಿದೆ. ಮಾರ್ಚ್ 23ರಷ್ಟರಲ್ಲಿ ಉತ್ತರ ಮ್ಯಾನ್ಮಾರ್ ಕರಾವಳಿ ತಲುಪುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯ ದಕ್ಷಿಣ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಜನ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಯಿಂದ ಬದುಕುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…
ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…
ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ.
ಇರಾಕ್ನ ಟಿಕ್ ಟಾಕ್ ಸ್ಟಾರ್ ಓಂ ಫಹಾದ್ ರನ್ನು ಬಾಗ್ದಾದ್ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.
ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…