News Karnataka Kannada
Monday, May 06 2024
ದೆಹಲಿ

ಮೇಕೆದಾಟು ಯೋಜನೆ: ಜನವರಿ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Supreem Mai Newsk 3834246588
Photo Credit :

ನವದೆಹಲಿ : ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 25ಕ್ಕೆ ಮುಂದೂಡಿದೆ.

ಎನ್ ಜಿ ಟಿ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಖಾನ್ವಿಲ್ಕರ್, ನ್ಯಾ. ಸಿ.ಟಿ.ರವಿಕುಮಾರ್ ಪೀಠ, ವಿಚಾರಣೆ ಮುಂದೂಡಿದೆ.

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸುಪ್ರ‍ೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಕರ್ನಾಟಕ ಸರ್ಕಾರ ಅರಣ್ಯ ಹಾಗೂ ವನ್ಯಜೀವಿ ಅಭಯಾರಣ್ಯ ಒಳಗೊಂಡ ಜಾಗದಲ್ಲಿ ಅಣೆಕಟ್ಟು ನಿರ್ಮಾಣಮಾಡುತ್ತಿದೆ. ಇದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಪರಿಸರಕ್ಕಾಗುವ ಹಾನಿ ಪರಿಗಣಿಸಲು ಹಸಿರು ನ್ಯಾಯಮಂಡಳಿ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿತ್ತು. ತಮಿಳುನಾಡಿನ ಕ್ಯಾತೆಯಿಂದಾಗಿ 5912 ಕೋಟಿ ರೂಪಾಯಿ ಅಂದಾಜು ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಅಡ್ಡಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು