News Karnataka Kannada
Tuesday, May 07 2024
ದೆಹಲಿ

ಯುವ ಪೀಳಿಗೆಯನ್ನು ಸಶಕ್ತಗೊಳಿಸುವುದು ಎಂದರೆ ಭಾರತದ ಭವಿಷ್ಯವನ್ನು ಸಶಕ್ತಗೊಳಿಸಿದಂತೆ : ಮೋದಿ

BENGALURU: Prime Minister's Prime Minister to visit The State tomorrow
Photo Credit :

ಈ ವರ್ಷದ ಕೇಂದ್ರ ಬಜೆಟ್ ಶಿಕ್ಷಣದ ಮೇಲೆ ಸಕರಾತ್ಮಕ ಪರಿಣಾಮ ಹೇಗೆ ಬೀರಲಿದೆ ಎನ್ನುವ ಬಗ್ಗೆ ಪ್ರಧಾನಿ ಮೋದಿ ವೆಬಿನಾರ್ ಉದ್ದೇಶಿಸಿ ಮಾತನಾಡಿದರು.

ನಮ್ಮ ಯುವ ಪೀಳಿಗೆ ದೇಶದ ಶಕ್ತಿ. ಭವಿಷ್ಯದ ಉತ್ತಮ ನಾಯಕರು ಇವರೇ. ಈ ಎಲ್ಲ ಕಾರಣಗಳಿಂದಾಗಿ ಅವರನ್ನು ಸಶಕ್ತಗೊಳಿಸುವುದು ಎಂದರೆ ಭಾರತದ ಭವಿಷ್ಯವನ್ನು ಸಶಕ್ತಗೊಳಿಸಿದಂತೆ ಎಂದಿದ್ದಾರೆ.

ಡಿಜಿಟಲ್ ವಿಶ್ವವಿದ್ಯಾಲಯ, ದಿ ಡಿಜಿಟಲ್ ಟೀಚರ್, ಒನ್ ಕ್ಲಾಸ್ ಒನ್ ಚಾನೆಲ್ ವ್ಯಾಪ್ತಿ ವಿಸ್ತಣೆ, ನಗರ ಯೋಜನೆ ಮತ್ತು ವಿನ್ಯಾಸದಲ್ಲಿ ಭಾರತದ ನಿರ್ದಿಷ್ಟ ಜ್ಞಾನ, ಸ್ಟ್ರಾಂಗರ್ ಇಂಡಸ್ಟ್ರಿ ಕೌಶಲ ಸಂಪರ್ಕ ಬೆಳೆಸುವ ಹಾದಿ, ಗಿಫ್ಟ್ ಸಿಟಿಯಲ್ಲಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯ ಬಗ್ಗೆ ವೆಬಿನಾರ್‌ನಲ್ಲಿ ಮಾತುಕತೆ ನಡೆಯಲಿದೆ.

ವಿವಿಧ ಸಂಬಂಧಿತ ವಿಷಯಗಳ ಬಗ್ಗೆ ಸೆಷನ್ ನಡೆಯಲಿವೆ. ಇದರಲ್ಲಿ ಹಲವಾರು ಅಧಿಕಾರಿಗಳು, ಸಚಿವಾಲಯಗಳು, ಉದ್ಯಮದ ಪ್ರತಿನಿಧಿಗಳು, ಕೌಶಲ ಅಭಿವೃದ್ಧಿ ಸಂಸ್ಥೆಗಳು, ಶಿಕ್ಷಣ ತಜ್ಞರು ಭಾಗಿಯಾಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು