ನವದೆಹಲಿ: ದೆಹಲಿಯ ಗುರುಗ್ರಾಮದಲ್ಲಿ ರೈಲು ಹಳಿಗಳ ಮೇಲೆ ಸೆಲ್ಫಿ ತೆಗೆದು ದುಸ್ಸಾಹಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ದೂರದಿಂದ ರೈಲು ಬರುತ್ತಿರುವಾಗ ರೈಲು ಬರುವುದು ಕಾಣಿಸುವ ಜತೆಗೆ ಸೆಲ್ಫಿ ತೆಗೆದರೆ ಚೆನ್ನಾಗಿ ಬರುತ್ತದೆ ಎಂದು ಹಳಿಯ ಮೇಲೆ ನಿಂತಿದ್ದ ನಾಲ್ವರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿಯ ಸರಾಯ್ ರೋಹಿಲ್ಲಾದಿಂದ ರಾಜಸ್ಥಾನದ ಅಜ್ಮೀರ್ಗೆ ಹೋಗುವ ಜನ ಶತಾಬ್ದಿ ಎಕ್ಸ್ಪ್ರೆಸ್ ಗುರುಗ್ರಾಮ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿರುವುದಾಗಿ ಮೂಲಗಳು ಹೇಳಿವೆ.
ಮೃತರನ್ನು ದೇವಿಲಾಲ್ ಕಾಲೋನಿಯ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…