News Karnataka Kannada
Friday, May 03 2024
ದೆಹಲಿ

ಸದ್ಯಕ್ಕೆ ದೆಹಲಿಯಲ್ಲಿ ಲಾಕ್‍ಡೌನ್ ಚಿಂತನೆ ಇಲ್ಲ : ಸಿಎಂ ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್​​​ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್​​​ ಕೇಜ್ರಿವಾಲ್​​​ ಅವರಿಗೆ ಇಡಿ 11 ಬಾರಿ ಸಮನ್ಸ್​​​ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್​​​ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ ಕೋರ್ಟ್​​ ಕೇಜ್ರಿವಾಲ್​​ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​ ಹಾಜರಾಗುವಂತೆ ಆದೇಶ ನೀಡತ್ತು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್​​​​ ಇಂದು ಕೋರ್ಟ್​​ಗೆ ಹಾಜರಾಗಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​​ ಅವರಿಗೆ ವಿಚಾರಣೆ ನಡೆಸಿ ಜಾಮೀನು ನೀಡಿದೆ.
Photo Credit :

ನವದೆಹಲಿ: ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಲಾಕ್‍ ಡೌನ್ ಯಾವುದೇ ಚಿಂತನೆ ಇಲ್ಲ. ಜನರು ಮಾಸ್ಕ್ ಧರಿಸುವುದನ್ನು ಮುಂದುವರಿಸುವ ತನಕ ಲಾಕ್‍ಡೌನ್ ಯೋಚನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ರ್‌ಅವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿಯಲ್ಲಿ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 22,000 ದಾಟುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.ಕನಿಷ್ಠ ನಿರ್ಬಂಧಗಳನ್ನಷ್ಟೇ ಹೇರಲು ನಾವು ಪ್ರಯತ್ನಿಸುತ್ತೇವೆ.

ಇದರಿಂದ ಜನರ ಜೀವನಾಧಾರಕ್ಕೆ ತೊಂದರೆಯಾಗುವುದಿಲ್ಲ ಎಂದಿರುವ ಅವರು ಮಾಸ್ಕ್ ಗಳನ್ನು ಧರಿಸುವಂತೆ ಮತ್ತು ಗಾಬರಿಯಾಗದಂತೆ ಜನತೆಗೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು