ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022
ನವದೆಹಲಿ: ಪೂಜನೀಯರಾದ ಗೌರವಾನ್ವಿತ ಡಾ.ಶ್ರೀಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಸ್ಮರಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಅಂಗವಾಗಿ ಅವರು ಇಂದು ಟ್ವೀಟ್ ಮಾಡುವ ಮೂಲಕ ಗೌರವ ನಮನ ಸಲ್ಲಿದ್ದಾರೆ.