ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಿಂದ 78 ಸಂಸದರನ್ನು ಅಮಾನತುಗೊಳಿಸಿದ ಒಂದು ದಿನದ ನಂತರ, ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ತೀವ್ರ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಇಂದು(ಡಿ.19) ಇನ್ನೂ 50 ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.
ಸಂಸತ್ತಿನಲ್ಲಿ 2001ರ ಭಯೋತ್ಪಾದಕ ದಾಳಿಯ ನಂತರ ದೇಶವು 22 ವರ್ಷಗಳನ್ನು ಆಚರಿಸಿದ ದಿನವಾದ ಡಿ.13 ರಂದು ಪ್ರಮುಖ ಭದ್ರತಾ ಉಲ್ಲಂಘನೆಯ ನಂತರ ಸಂಸತ್ತು ಹಲವಾರು ಗದ್ದಲದ ಘಟನೆಗಳಿಗೆ ಸಾಕ್ಷಿಯಾಗಿದೆ.
ಈ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳ ಒಟ್ಟು 92 ಸಂಸದರನ್ನು ಅಮಾನತುಗೊಳಿಸಲಾಗಿದ್ದು, ವಿರೋಧ ಪಕ್ಷಗಳು ಇದನ್ನು “ಪ್ರಜಾಪ್ರಭುತ್ವದ ಅಣಕ” ಎಂದು ಬಣ್ಣಿಸಿವೆ.
ಮಹಿಳೆಯ ಅಪಹರಣ ಪ್ರಕರಣದಲ್ಲಿ ಕಳೆದ ದಿನ ಜಾಮೀನು ಪಡೆದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ನ್ಯಾಯಾಂಗ ಬಂಧನದಿಂದ ಇಂದು ಬಿಡುಗಡೆಯಾಗಲಿದ್ದಾರೆ.
ಜಿಎಟಿ ಅಧಿಕಾರಿಯೊಬ್ಬರು ಲಂಚ ಪಡೆದ ಪ್ರಕರಣಕ್ಕೆ ಸಂಬಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ 3 ವರ್ಷ ಜೈಲು, 5ಲಕ್ಷ ದಂಡವನ್ನು ವಿಧಿಸಿದೆ.
ಮದುವೆಯಾದ ಒಂದು ವಾರದಲ್ಲಿ ಮದುಮಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದ್ವಾರಕಪುರಿಯಲ್ಲಿ ನಡೆದಿದೆ ಎಂದು ಇಂದೋರ್ನ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಶ್ಚಿಮ ಇಂಡೋನೇಷ್ಯದಲ್ಲಿ ಸಂಭವಿಸಿದ ಜ್ವಾಲಮುಖಿ ಸ್ಪೋಟದಿಂದ ಉಂಟಾದ ಪ್ರವಾಹ ಮತ್ತು ಶೀತ ಲಾವ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ.…
ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಮೃತಪಟ್ಟಿರುವ ಘಟನೆ ಬ್ರಜ್ಘಾಟ್ ಟೋಲ್ ಪ್ಲಾಜಾ ಬಳಿ ನಡೆದಿದೆ ಎಂದು…
ಇಂದು ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ…