ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ ಉದ್ಘಾಟನೆ ಮತ್ತು ರಾಮ್ ಲಾಲಾ ಪ್ರತಿಷ್ಠಾಪನೆಯ ಬಗ್ಗೆ ಈ ಸಮಯದಲ್ಲಿ ದೇಶಾದ್ಯಂತ ಉತ್ಸಾಹದ ವಾತಾವರಣವಿದೆ.
ದೇಶದಾದ್ಯಂತದ ಜನರು ತಮ್ಮ ಭಗವಾನ್ ರಾಮ್ಲಾಲಾಗೆ ಅನೇಕ ಉಡುಗೊರೆಗಳನ್ನು ಕಳುಹಿಸುತ್ತಿದ್ದಾರೆ. ಇನ್ನು ಗುಜರಾತ್ ನ ಸೂರತ್ ಕಲಾವಿದರೊಬ್ಬರು ವಜ್ರಗಳನ್ನು ಬಳಸಿಕೊಂಡು ಅಯೋಧ್ಯೆಯ ರಾಮ ದೇವಾಲಯದ ಕಲಾಕೃತಿಯನ್ನು ರಚಿಸಿದ್ದಾರೆ. ಸೂರತ್ ಮೂಲದ ಕಲಾವಿದ ರಾಮ ಮಂದಿರದ ಕಲಾಕೃತಿಯನ್ನು ರಚಿಸಲು 9,999 ವಜ್ರಗಳನ್ನು ಬಳಸಿದ್ದಾರೆ. ಈ ಅದ್ಬುತ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ರಾಮನ ಮೇಲಿರುವ ಕಲಾವಿದನ ಭಕ್ತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…