Categories: ದೆಹಲಿ

ದೇವಾಲಯದ ಪ್ರಸಾದ ತಿಂದಿದ್ದಕ್ಕೆ ಅಂಗವಿಕಲನಿಗೆ ಥಳಿತ, ಸಾವು

ದೆಹಲಿ: ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿರುವ ದೇವಸ್ಥಾನದಲ್ಲಿ ಪ್ರಸಾದ ತಿಂದಿದ್ದಾರೆ ಎಂಬ ಕಾರಣಕ್ಕೆ ಅಂಗವಿಕಲ ಮುಸ್ಲಿಂ ವ್ಯಕ್ತಿಯನ್ನು ಕಟ್ಟಿ ಹಾಕಿ ಥಳೀಸಲಾಗಿದ್ದು, ತೀವ್ರ ಗಾಯಗೊಂಡ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಲವಾರು ಜನರನ್ನು ಬಂಧಿಸಲಾಗಿದೆ.

ವ್ಯಕ್ತಿಯನ್ನು ಮಹಮ್ಮದ್ ಇಸಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಕಂಬಕ್ಕೆ ಕಟ್ಟಿಹಾಕಿ ಜನರ ಗುಂಪೊಂದು ಥಳಿಸಿದೆ ಎನ್ನಲಾಗಿದೆ. ತೀವ್ರ ಗಾಯಗೊಂಡ ವ್ಯಕ್ತಿ ಕೆಲವೇ ಗಂಟೆಗಳಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Ashitha S

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

5 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

18 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

41 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

46 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

58 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

1 hour ago