News Karnataka Kannada
Monday, April 29 2024
ದೆಹಲಿ

ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Untitled 1
Photo Credit :

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸತತ ಮೂರನೇ ದಿನವಾದ ಬುಧವಾರ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸುತ್ತಿದ್ದಂತೆ, ಪಕ್ಷದ ಕಾರ್ಯಕರ್ತರು ಹಿರಿಯ ನಾಯಕರೊಂದಿಗೆ ಸರ್ಕಾರದ ವಿರುದ್ಧ ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಹಿಳೆಯರು ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡರು.

ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕುವ ಮೂಲಕ ರಸ್ತೆಯನ್ನು ಮುಚ್ಚಿದ್ದರಿಂದ ಇಡಿ ಕಚೇರಿ ಮುಂದೆ ಕನಿಷ್ಠ 1 ಕಿ.ಮೀ ದೂರದಲ್ಲಿ ಎಲ್ಲಾ ಜನರನ್ನು ತಡೆಯಲಾಯಿತು.

ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ಮುಂದೆ ಕುಳಿತು ತಮ್ಮ ನಾಯಕನ ಪರವಾಗಿ ಮತ್ತು ಕೇಂದ್ರದಲ್ಲಿ ಪ್ರಸ್ತುತ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು