News Karnataka Kannada
Monday, April 29 2024
ದೆಹಲಿ

ದೆಹಲಿ: ಮಿಲ್ಡ್ ಕಾಲ್ ಅಭಿಯಾನ ಆರಂಭಿಸಿದ ಸಿಎಂ ಅರವಿಂದ ಕೇಜ್ರಿವಾಲ್

400 new mohalla clinics to be set up in Punjab
Photo Credit :

ದೆಹಲಿ: ಸಿಎಂ ಅರವಿಂದ ಕೇಜ್ರಿವಾಲ್ ಮಿಲ್ಡ್ ಕಾಲ್ ಅಭಿಯಾನ ಆರಂಭಿಸಿದ್ದಾರೆ. ಭಾರತವನ್ನು ನಂಬರ್ 1 ಮಾಡಲು ರಾಷ್ಟ್ರೀಯ ಮಿಷನ್ ಗೆ ಕೈ ಜೋಡಿಸಿ, 9510001000 ಎಂಬ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ.

ಭಾರತವನ್ನು ಅಗ್ರ ಸ್ಥಾನಕ್ಕೇರಿಸೋಣ ಎಂದು ವಿಡಿಯೊ ಸಂದೇಶ ನೀಡಿದ ಕೇಜ್ರಿವಾಲ್ ಹೇಳಿದ್ದಾರೆ. ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆದ ಕೆಲವು ಗಂಟೆಗಳ ನಂತರ ವಿಡಿಯೊ ಸಂವಾದದಲ್ಲಿ ಕೇಜ್ರಿವಾಲ್ ಮಾತನಾಡಿದ್ದಾರೆ.

ಸಿಬಿಐ ದಾಳಿ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಅವರು ಅವರ ಕೆಲಸ ಮಾಡಲಿ. ನಮಗೆ ಕಿರುಕುಳ ನೀಡಲು ಅವರಿಗೆ ಮೇಲಿನಿಂದ ಆದೇಶ ಬಂದಿರುತ್ತದೆ. ನಮ್ಮ ಒಳ್ಳೆಯ ಕೆಲಸವನ್ನು ಜಗತ್ತೇ ಹೊಗಳುತ್ತಿರುವಾಗ ಕೇಂದ್ರ ಸರ್ಕಾರ ನಮ್ಮನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಸಿಸೋಡಿಯಾ ಅವರು ಮಾಡಿದ ಶಿಕ್ಷಣದ ಮಾದರಿಯನ್ನು ಹೊಗಳಿ ನ್ಯೂಯಾರ್ಕ್ ಟೈಮ್ಸ್ ಮುಖಪುಟದಲ್ಲಿ ವರದಿ ಪ್ರಕಟಿದೆ. ಇದನ್ನು ತೋರಿಸಿ ಮಾತನಾಡಿದ ಕೇಜ್ರಿವಾಲ್, ಅಡೆತಡೆಗಳಿವೆ, ಆದರೆ ನಮ್ಮ ಕೆಲಸ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ .

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು