ದೆಹಲಿ: ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ಮುಂದೂಡಲು ವಕೀಲ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ.
ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ, ತಮಗೆ ಬೇಕಾದ ಕೋರ್ಟ್ ಆಯ್ಕೆ ಮಾಡಿಕೊಳ್ಳಲು ಅವಕಾಶ ಕೊಡಲ್ಲ ಎಂದು ಸುಪ್ರೀಂ ಕೋರ್ಟ್ ಖಡಕ್ ಉತ್ತರ ನೀಡಿದೆ.
ಕರ್ನಾಟಕ ಸರ್ಕಾರ, ಪ್ರತಿವಾದಿಗಳಿಗೆ ಸುಪ್ರೀಂ ನೋಟಿಸ್ ನೀಡಿದೆ. ಸೆಪ್ಟೆಂಬರ್ 5 ರಂದು ಪ್ರಕರಣದ ವಿಚಾರಣೆಗೆ ನಿಗದಿ ಮಾಡಿದೆ.