News Karnataka Kannada
Saturday, May 18 2024
ದೆಹಲಿ

ಅರ್ಚಕರಿಗೆ ತಮ್ಮ ಖುರ್ಚಿ ಬಿಟ್ಟುಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್‌

ನೈಋತ್ಯ ದೆಹಲಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಲಕ್ಷ್ಯ ಸಿಂಘಾಲ್ ಅವರು ಅರ್ಚಕರೊಬ್ಬರನ್ನು ತಮ್ಮ ಅಧಿಕೃತ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಿರುವ ದೃಶ್ಯ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
Photo Credit : News Kannada

ನವದೆಹಲಿ: ನೈಋತ್ಯ ದೆಹಲಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಲಕ್ಷ್ಯ ಸಿಂಘಾಲ್ ಅವರು ಅರ್ಚಕರೊಬ್ಬರನ್ನು ತಮ್ಮ ಅಧಿಕೃತ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಿರುವ ದೃಶ್ಯ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವಿಡಿಯೋದಲ್ಲಿ ಸಿಂಘಾಲ್‌ ಅರ್ಚಕರನ್ನು ಸ್ವಾಗತಿಸಿ ಕುರ್ಚಿಯಲ್ಲಿ ಕುಳ್ಳಿರಿಸಿ ಶಾಲು ಹೊದೆಸಿ ಸನ್ಮಾನಿಸುವ ದೃಶ್ಯವಿದೆ. ಈ ಬಗ್ಗೆ ದೆಹಲಿ ಸರ್ಕಾರ

ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಿಂಘಾಲ್ ಅವರು ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಕೇಡರ್‌ಗೆ ಸೇರಿದ 2019 ನೇ ಬ್ಯಾಚ್‌ ನ ಐಎಎಸ್‌ ಅಧಿಕಾರಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು