Categories: ದೆಹಲಿ

ಇಡೀ ಭಾರತದಲ್ಲೇ ಅತ್ಯಂತ ಕಲುಷಿತ ನಗರ ಯಾವುದು ಗೊತ್ತ ?

ನವದೆಹಲಿ: “ದೆಹಲಿ”ಯು ಅಕ್ಟೋಬರ್ 1, 2022 ರಿಂದ ಸೆಪ್ಟೆಂಬರ್ 30, 2023 ರವರೆಗೆ ದೇಶದ 10 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಯ ಡೇಟಾವನ್ನು ವಿಶ್ಲೇಷಿಸಿದ ಇತ್ತೀಚಿನ ವರದಿ ತಿಳಿಸಿದೆ. ಕಳೆದ ಒಂದು ವರ್ಷದಲ್ಲಿ, ಅ.1, 2022 ಮತ್ತು ಸೆ.30, 2023 ರ ನಡುವೆ ದೆಹಲಿಯು ವಾಯು ಮಾಲಿನ್ಯದ ವಿಷಯದಲ್ಲಿ ಅತ್ಯಂತ ಕಲುಷಿತ ನಗರವಾಗಿದೆ.

ಪಾಟ್ನಾ 2ನೇ ಅತಿ ಹೆಚ್ಚು ಮಾಲಿನ್ಯದ ನಗರವಾಗಿದೆ, ನಂತರ ಮುಜಾಫರ್‌ಪುರ, ಫರಿದಾಬಾದ್, ನೋಯ್ಡಾ, ಗಾಜಿಯಾಬಾದ್, ಮೀರತ್, ನಲ್ಬರಿ, ಅಸನ್ಸೋಲ್ ಮತ್ತು ಗ್ವಾಲಿಯರ್ ನಂತರದ ಸ್ಥಾನಗಳಲ್ಲಿವೆ.

ವಾಯುಮಾಲಿನ್ಯವನ್ನು ಅಂದಾಜು ಮಾಡುವ ಪಿಎಂ2.5 ಸಾಂದ್ರತೆಯು ಪ್ರತಿ ಘನ ಮೀಟರ್‌ ಗೆ 100. ಮೈಕ್ರೋಗ್ರಾಂ ನಷ್ಟಿದೆ. ಅಂದರೆ ಸರ್ಕಾರ ನಿಗದಿ ಮಾಡಿರುವ ಸುರಕ್ಷಿತ ಮಟ್ಟಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ ಎಂದು ವಿಶ್ಲೇಷಣೆಯೊಂದು ಹೇಳಿದೆ. ಈ ಮಟ್ಟದ ಮಾಲಿನ್ಯ ಹಾಗೇ ಉಳಿದರೆ ಇಲ್ಲಿನ ನಿವಾಸಿಗಳ ಆಯಸ್ಸು 11.9 ವರ್ಷ ಕಡಿಮೆಯಾಗಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

32 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

49 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago