ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ನಾ ಗಿಲೋನ್ ಅವರನ್ನು ಭೇಟಿಯಾಗಿದ್ದಾರೆ. ಇಸ್ರೇಲ್ ಖಂಡಿತವಾಗಿಯೂ ಯುದ್ಧದಲ್ಲಿ ಜಯ ಸಾಧಿಸಲಿದೆ, ಭಯೋತ್ಪಾದಕತೆಯ ವಿರುದ್ಧ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಂಗನಾ ತಾವು ಇಸ್ರೇಲ್ ರಾಯಭಾರಿ ಅವರೊಂದಿಗೆ ನಡೆಸಿದ ಮಾತುಕತೆ ವಿವರವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರಿಯನ್ನು ಭೇಟಿಯಾಗಿ ಮಾತು ಕತೆ ನಡೆಸಿದೆ. ಇಡೀ ಜಗತ್ತು ವಿಶೇಷವಾಗಿ ಇಸ್ರೇಲ್ ಭಯೋತ್ಪಾದಕತೆ ವಿರುದ್ಧ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆ ನಾನು ರಾವಣ ಪ್ರತಿಕೃತಿ ದಹನದಲ್ಲಿ ಭಾಗಿಯಾಗಿದ್ದೇ ಇಂದು ಆಧುನಿಕ ಕಾಲದ ರಾವಣನನ್ನು ಮತ್ತು ಹಮಾಸ್ ಉಗ್ರರನ್ನು ಸದೆಬಡಿಯುತ್ತಿರುವ ಜನರನ್ನು ಭೇಟಿಯಾದೆ ಎಂದು ಹೇಳಿಕೊಂಡಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…