Categories: ದೆಹಲಿ

ಲೋಕಸಭಾ ಚುನಾವಣೆ: ಬಿಜೆಪಿಗೆ ಮತ್ತೆ ಅಧಿಕಾರ ಎಂದ ABP Cವೋಟರ್ ಸಮೀಕ್ಷೆ

ನವದೆಹಲಿ: ಲೋಕಸಭಾ ಚುನಾವಣಾ ಆಖಾಡ ಸಜ್ಜಾಗುತ್ತಿದೆ. ಇದೀಗ ಚುನಾವಣೆ ಪೂರ್ವ ಸಮೀಕ್ಷೆಗಳು ಬಹಿರಂಗವಾಗುತ್ತಿದೆ. ABP Cವೋಟರ್ ನಡೆಸಿದ ಲೋಕಸಭಾ ಚುನಾವಣೆ ಪೂರ್ವ ಸಮೀಕ್ಷೆಯಲ್ಲಿ ಬಹುತೇಕ ರಾಜ್ಯದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಲಿದೆ ಎಂದಿದೆ. ಇನ್ನು ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿರುವ ಬಿಜೆಪಿ ಕಳೆದ ಚುನಾವಣೆಗಿಂತ ಸೀಟು ಕಡಿಮೆಯಾಗಲಿದೆ ಎಂದಿದೆ. ಈ ಬಾರಿ 22 ರಿಂದ 24 ಸ್ಥಾನ ಬಿಜೆಪಿ-ಜೆಡಿಎಸ್ ಮೈತ್ರಿ ಪಡೆದುಕೊಳ್ಳಲಿದೆ ಎಂದಿದೆ.

ಕರ್ನಾಟಕದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 26 ಸ್ಥಾನ ಪಡೆದಿತ್ತು. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಾಗಿ ಲೋಕಸಭೆ ಚುನಾವಣೆ ಎದುರಿಸಿತ್ತು. ಈ ವೇಳೆ ಜೆಡಿಎಸ್ ಒಂದು ಸ್ಥಾನ ಹಾಗೂ ಕಾಂಗ್ರೆಸ್ ಒಂದು ಸ್ಥಾನ ಗೆದ್ದುಕೊಂಡಿತ್ತು. ಆದರೆ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ 22 ರಿಂದ 24 ಸ್ಥಾನ ಎಂದಿದೆ. ಇತ್ತ ಒಂದು ಸ್ಥಾನದಲ್ಲಿದ್ದ ಕಾಂಗ್ರೆಸ್ 4 ರಿಂದ 6 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ.

ABP Cವೋಟರ್ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆ
ಕರ್ನಾಟಕ (ಒಟ್ಟು 28 ಸ್ಥಾನ)
ಬಿಜೆಪಿ + ಜೆಡಿಎಸ್ ಮೈತ್ರಿ : 22 ರಿಂದ 24 ಸ್ಥಾನ
ಕಾಂಗ್ರೆಸ್ : 4 ರಿಂದ 6 ಸ್ಥಾನ

ಮಧ್ಯಪ್ರದೇಶ ( ಒಟ್ಟು 29 ಸ್ಥಾನ)
ಬಿಜೆಪಿ : 27 ರಿಂದ
ಕಾಂಗ್ರೆಸ್ : 0 -2 ಸ್ಥಾನ

ರಾಜಸ್ಥಾನ( ಒಟ್ಟು 25 ಸ್ಥಾನ)
ಬಿಜೆಪಿ : 23 ರಿಂದ 25 ಸ್ಥಾನ
ಕಾಂಗ್ರೆಸ್ :0 – 2 ಸ್ಥಾನ

ತೆಲಂಗಾಣ ( ಒಟ್ಟು 17 ಸ್ಥಾನ)
ಬಿಜೆಪಿ : 1 ರಿಂದ 3 ಸ್ಥಾನ
ಕಾಂಗ್ರೆಸ್ : 9 ರಿಂದ 11 ಸ್ಥಾನ
ಬಿಆರ್‌ಎಸ್ : 3 ರಿಂದ 5 ಸ್ಥಾನ

ಚತ್ತೀಸಘಡ( ಒಟ್ಟು 11 ಸ್ಥಾನ)
ಬಿಜೆಪಿ : 9 ರಿಂದ 11 ಸ್ಥಾನ
ಕಾಂಗ್ರೆಸ್ : 0 -2 ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago