ನವದೆಹಲಿ: ದೆಹಲಿಯ ಕಾರ್ಖಾನೆಯೊಂದರಲ್ಲಿ ಇಂದು (ಆ.21) ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗರ್ಗ್ ಅವರ ಪ್ರಕಾರ, ಬೆಳಿಗ್ಗೆ 8.52 ಕ್ಕೆ ನಿಲೋಥಿ ಗ್ರಾಮದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ‘ಒಟ್ಟು 10 ಅಗ್ನಿಶಾಮಕ ಟೆಂಡರ್ಗಳು ಸ್ಥಳಕ್ಕೆ ಧಾವಿಸಿದವು. ಈವರೆಗೆ ಯಾವುದೇ ಪ್ರಾಣಪಾಯ ಸಂಭವಿಲ್ಲ’ ಎಂದು ಅವರು ಹೇಳಿದರು.
ತಿಳಿಸಿದ್ದಾರೆ. ಇನ್ನು ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.