ದೆಹಲಿ: ಇಂದು ಆಕಾಶವಾಣಿಯಲ್ಲಿ ನಡೆಯುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.
ಚಂದ್ರಯಾನ 3 ರ ಯಶಸ್ಸು ನಾರಿ ಶಕ್ತಿಗೆ ಜೀವಂತ ಉದಾಹರಣೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 104ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಚಂದ್ರಯಾನ 3 ರ ಯಶಸ್ಸಿನ ಹಿಂದೆ ಮಹಿಳೆಯರ ಕೆಲಸ ತುಂಬಾ ಇದೆ, ಅಸಾಧ್ಯವಾದುದ್ದನ್ನು ಸಾಧ್ಯವೆಂದು ತೋರಿಸಿದ್ದಾರೆ. ಚಂದ್ರಯಾನ 3 ರಲ್ಲಿ ಹಲವು ಮಂದಿ ಮಹಿಳಾ ವಿಜ್ಞಾನಿಗಳು ಹಾಗೂ ಎಂಜಿನಿಯರ್ಗಳು ಕೆಲಸ ಮಾಡಿದ್ದಾರೆ ಎಂದರು.
ಚಂದ್ರಯಾನ ಮಿಷನ್ ನವ ಭಾರತದ ಚೈತನ್ಯದ ಸಂಕೇತವಾಗಿದೆ. ಅದು ಯಾವುದೇ ಪರಿಸ್ಥಿತಿಯಲ್ಲಿ ಗೆಲ್ಲಲು ಬಯಸುತ್ತಿದೆ, ಗೆಲ್ಲುವುದು ಹೇಗೆಂಬುದು ಕೂಡ ತಿಳಿದಿದೆ. ಆಗಸ್ಟ್ 23 ರಂದು ಚಂದ್ರಯಾನ ಎಂಬ ಸಂಕಲ್ಪದ ಸೂರ್ಯ, ಚಂದ್ರನ ಮೇಲೆ ಉದಯಿಸಿದ್ದಾನೆ ಎಂದು ಸಂತಸ ವ್ಯಕ್ತಪಡಿಸಿದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…