Categories: ದೆಹಲಿ

ಪ್ರಧಾನಿ ನೇತೃತ್ವದಲ್ಲಿ ನೀತಿ ಆಯೋಗ ಸಭೆ, 8 ರಾಜ್ಯದ ಸಿಎಂಗಳ ಗೈರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೀತಿ ಆಯೋಗದ 8 ನೇ ಆಡಳಿತ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದರಲ್ಲಿ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಪ್ರಗತಿ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಕನ್ವೆನ್ಷನ್ ಸೆಂಟರ್‌ನಲ್ಲಿ ಸಭೆ ನಡೆಯುತ್ತಿದೆ.

ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಅಮಿತ್ ಶಾ, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ನರೇಂದ್ರ ಸಿಂಗ್ ತೋಮರ್ ಸೇರಿದಂತೆ ಹಲವು ಕೇಂದ್ರ ಸಚಿವರು ಪಾಲ್ಗೊಂಡಿದ್ದಾರೆ.

ಮುಖ್ಯಮಂತ್ರಿಗಳಾದ ಸುಖವಿಂದರ್ ಸಿಂಗ್ ಸುಖು (ಹಿಮಾಚಲ ಪ್ರದೇಶ), ಭೂಪೇಶ್ ಬಾಘೇಲ್ (ಛತ್ತೀಸ್‌ಗಢ), ಯೋಗಿ ಆದಿತ್ಯನಾಥ್ (ಉತ್ತರ ಪ್ರದೇಶ), ಶಿವರಾಜ್ ಸಿಂಗ್ ಚೌಹಾಣ್ (ಮಧ್ಯಪ್ರದೇಶ), ಪುಷ್ಕರ್ ಸಿಂಗ್ ಧಾಮಿ (ಉತ್ತರಾಖಂಡ), ಪೆಮಾ ಖಂಡು (ಅರುಣಾಚಲ ಪ್ರದೇಶ) , ಮಾಣಿಕ್ ಸಹಾ (ತ್ರಿಪುರ), ಮನೋಹರ್ ಲಾಲ್ ಖಟ್ಟರ್ (ಹರಿಯಾಣ), ಭೂಪೇಂದ್ರ ಪಟೇಲ್ (ಗುಜರಾತ್), ಪ್ರಮೋದ್ ಸಾವಂತ್ (ಗೋವಾ), ಕಾನ್ರಾಡ್ ಸಂಗ್ಮಾ (ಮೇಘಾಲಯ), ಏಕನಾಥ್ ಶಿಂಧೆ (ಮಹಾರಾಷ್ಟ್ರ), ಹೇಮಂತ್ ಸೊರೆನ್ (ಜಾರ್ಖಂಡ್), ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ( ಆಂಧ್ರ ಪ್ರದೇಶ) ಪಾಲ್ಗೊಂಡಿದ್ದಾರೆ.

ಸಭೆಯಲ್ಲಿ ಪಾಲ್ಗೊಳ್ಳದ ಮುಖ್ಯಮಂತ್ರಿಗಳು:
ಒಟ್ಟು ಎಂಟು ಮುಖ್ಯಮಂತ್ರಿಗಳು:  ಅರವಿಂದ್ ಕೇಜ್ರಿವಾಲ್ (ದೆಹಲಿ), ಮಮತಾ ಬ್ಯಾನರ್ಜಿ (ಪಶ್ಚಿಮ ಬಂಗಾಳ), ಭಗವಂತ್ ಮಾನ್ (ಪಂಜಾಬ್), ನಿತೀಶ್ ಕುಮಾರ್ (ಬಿಹಾರ), ಕೆ. ಚಂದ್ರಶೇಖರ ರಾವ್ (ತೆಲಂಗಾಣ), ಎಂ.ಕೆ. ಸ್ಟಾಲಿನ್ (ತಮಿಳುನಾಡು), ಅಶೋಕ್ ಗೆಹ್ಲೋಟ್ (ರಾಜಸ್ಥಾನ) ಮತ್ತು ಪಿಣರಾಯಿ ವಿಜಯನ್ (ಕೇರಳ) ಸಭೆಯಲ್ಲಿ ಪಾಲ್ಗೊಂಡಿಲ್ಲ.

Sneha Gowda

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

2 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

2 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

2 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

3 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

3 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

4 hours ago