News Karnataka Kannada
Friday, May 10 2024
ದೆಹಲಿ

ದೆಹಲಿ: ದೇಶಕ್ಕೆ ಹೊಸ ಶಕ್ತಿ ತುಂಬಲು ಸಂಸದರು ಮಾಧ್ಯಮವಾಗಬೇಕು ಎಂದ ನರೇಂದ್ರ ಮೋದಿ

Air show is a symbol of country's progress: PM Narendra Modi
Photo Credit : Twitter

ದೆಹಲಿ: ದೇಶಕ್ಕೆ ಹೊಸ ಶಕ್ತಿ ತುಂಬಲು ಸಂಸದರು ಮಾಧ್ಯಮವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಅವರು, ಈ ಅಧಿವೇಶನ ಅತ್ಯಂತ ಮಹತ್ವದ್ದಾಗಿದೆ. ಎಲ್ಲಾ ಸಂಸತ್ ಸದಸ್ಯರು ಕಾಳಜಿಯಿಂದ ಜವಾಬ್ದಾರಿ ನಿರ್ವಹಿಸುವ ಮೂಲಕ ದೇಶಕ್ಕೆ ಇನ್ನಷ್ಟು ಶಕ್ತಿ ತುಂಬಬೇಕು ಎಂದರು.

ರಾಷ್ಟ್ರಪತಿ ಚುನಾವಣೆ ನಡೆಯುತ್ತಿರುವ ಸುಸಂದರ್ಭವಿದು. ಈ ಯುಗ ನಮಗೆ ಹೊಸ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಯನ್ನು ನೀಡಲಿದೆ. ಎಲ್ಲರೂ ಜೊತೆಯಾಗಿ ದೇಶವನ್ನು ಇನ್ನಷ್ಟು ಬಲಪಡಿಸೋಣ ಎಂದು ಆತ್ಮಸ್ಥೈರ್ಯ ತುಂಬಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು