News Karnataka Kannada
Sunday, May 12 2024
ದೆಹಲಿ

ರಾಮ ಲಲ್ಲಾ ವಿಗ್ರಹ ಪೂರ್ಣಗೊಳಿಸಿದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌

Mysuru sculptor Arun Yogiraj completes Ram Lalla idol
Photo Credit : News Kannada

ನವದೆಹಲಿ: ಅಯೋಧ್ಯೆ ರಾಮ ಮಂದಿರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲು ವಿಗ್ರಹ ಕೆತ್ತನೆ ಮಾಡುತ್ತಿದ್ದ ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ವಿಗ್ರಹ ಕೆತ್ತನೆಯನ್ನು ಪೂರ್ತಿಗೊಳಿಸಿದ್ದಾರೆ.

ಬೆಂಗಳೂರಿನ ಜಿಎಲ್ ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಮತ್ತು ಅರುಣ್‌ ಸೇರಿ ಮೂವರು ಕೆತ್ತನೆ ಮಾಡಿರುವ ಪೈಕಿ ಒಂದು ರಾಮನ ವಿಗ್ರಹವನ್ನು ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಅರುಣ್‌ ಕೆತ್ತನೆ ಮಾಡಿರುವ ಶ್ರೀರಾಮನ ವಿಗ್ರಹವು 5 ವರ್ಷದ ಬಾಲ ರಾಮನ ವಿಗ್ರಹವಾಗಿದೆ. ಇದು 8 ಅಡಿ ಎತ್ತರ ಹಾಗೂ 3.5 ಅಡಿ ಅಗಲವಿದ್ದು, ಕೈಯಲ್ಲಿ ಬಿಲ್ಲು ಬಾಣ ಹಿಡಿದಿರುವ ಶ್ರೀರಾಮನ ವಿಗ್ರಹವಾಗಿದೆ.

ಇದಕ್ಕಾಗಿ ಅರುಣ್‌ 6 ತಿಂಗಳ ಸಮಯ ತೆಗೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು