ದೆಹಲಿ: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಇಡಿ ರಾಹುಲ್ ಗಾಂಧಿಗೆ ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಸೋನಿಯಾ ಗಾಂಧಿ ಅವರ ಅನಾರೋಗ್ಯ ಕಾರಣ ನೀಡಿ ನಾಲ್ಕು ದಿನ ವಿಚಾರಣೆಯಿಂದ ವಿನಾಯಿತಿ ಪಡೆದಿದ್ದ ರಾಹುಲ್ ನಿನ್ನೆ ಇಡಿ ಮುಂದೆ ಹಾಜರಾಗಿದ್ದರು. ಇದೀಗ ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ರಾಹುಲ್ಗೆ ಸಮನ್ಸ್ ನೀಡಿದೆ.
ಇದೀಗ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಿನ್ನೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…
ಇಂದು (ಭಾನುವಾರ) ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…
ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…
ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…