News Karnataka Kannada
Sunday, May 12 2024
ದೆಹಲಿ

 ನವದೆಹಲಿ: ಬಿಜೆಪಿಯಿಂದ ದೇಶ ವಿರೋಧಿ ಕೃತ್ಯ – ಖರ್ಗೆ ಆರೋಪ

ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ ​ ತೊರದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಅವರು ಬಿಜೆಪಿ ಬಾವುಟ ಹಿಡಿದು ಕೇಸರಿ ಮನೆಯನ್ನು ಪ್ರವೇಶಿಸಿದ್ದಾರೆ.
Photo Credit : IANS

 ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ್ದು, ಈ ವೇಳೆ ಮಾತನಾಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆಸ್ತಿಗಳನ್ನು ತನ್ನ ಉದ್ಯಮ ಮಿತ್ರರಿಗೆ ನೀಡುವ ಮೂಲಕ ದೇಶ ವಿರೋಧಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಮೋದಿ ಸರ್ಕಾರದ ರಾಷ್ಟ್ರೀಯ ಆಸ್ತಿಗಳು ಮತ್ತು ಪಿಎಸ್‌ಯುಗಳನ್ನು ತನ್ನ ಉದ್ಯಮಿ ಮಿತ್ರರಿಗೆ ನೀಡುತ್ತಿದೆ. ಇದರಿಂದಾಗಿ ಭಾರತದ ಬಡವರು, ಎಸ್‌ಸಿಗಳು, ಒಬಿಸಿಗಳು ಮೀಸಲಾತಿ ಆಧಾರದಲ್ಲಿ ದೊರೆಯುತ್ತಿದ್ದ ಉದ್ಯೋಗ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದರು. ಮೇ 26 ರಂದು ಕಾಂಗ್ರೆಸ್ ಬಿಜೆಪಿ ಸರ್ಕಾರವು ಜನರಿಗೆ ನೀಡಿದ ಭರವಸೆ ಮತ್ತು ಅದರ ವೈಫಲ್ಯಗಳ ಕುರಿತು ಕಿರುಪುಸ್ತಕವನ್ನು ಬಿಡುಗಡೆ ಮಾಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು