Categories: ದೆಹಲಿ

ಹೊಸದಿಲ್ಲಿ: 3ಸಾವಿರಕ್ಕೂ ಹೆಚ್ಚು H3N2 ಸೋಂಕು ದೃಢ, ಎರಡು ಬಲಿ

ಹೊಸದಿಲ್ಲಿ: ದೇಶಾದ್ಯಂತ H3N2 ಸೋಂಕು ಪ್ರಕರಣದಿಂದ ಕರ್ನಾಟಕ ಮತ್ತು ಹರಿಯಾಣದಿಂದ ಎರಡು ಸಾವುಗಳು ವರದಿಯಾಗಿವೆ.

ಇಲ್ಲಿಯವರೆಗೆ, ದೇಶಾದ್ಯಂತ H3N2 ನ 3,038 ಪ್ರಕರಣಗಳನ್ನು ಪ್ರಯೋಗಾಲಯ ವರದಿಗಳು ಚಿಕ್ಕ ಮಕ್ಕಳು ಮತ್ತು ವೃದ್ಧರು ಸೋಂಕಿಗೆ ಹೆಚ್ಚು ಬಲಿಯಾಗುತ್ತಾರೆ ಎಂದು ವರದಿಗಳು ಹೇಳಿವೆ. ಕರ್ನಾಟಕ ಮತ್ತು ಹರಿಯಾಣ H3N2 ಇನ್ಫ್ಲುಯೆನ್ಸದಿಂದ ತಲಾ ಒಂದು ಸಾವು ಸಂಭವಿಸಿದೆ.

ಮಾರ್ಚ್ ಅಂತ್ಯ ವೇಳೆಗೆ ಇಂತಹ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆಯಿದೆ. ಈ ಸಾರ್ವಜನಿಕ ಆರೋಗ್ಯ ಸವಾಲನ್ನು ಎದುರಿಸಲು ರಾಜ್ಯ ಕಣ್ಗಾವಲು ಅಧಿಕಾರಿಗಳು ಸಂಪೂರ್ಣವಾಗಿ ಸಜ್ಜಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ತೀವ್ರವಾದ ಉಸಿರಾಟದ ಸೋಂಕು ಲಕ್ಷಣ ಹೊಂದಿರುವ ಈ ಕಾಯಿಲೆ ಕೆಲವು ತಿಂಗಳು ಕಾಲ ವಿಪರೀತ ಹಂತಕ್ಕೆ ತಲುಪಿ ನಂತರ ಕಡಿಮೆಯಾಗುತ್ತದೆ ಎಂದು ಅಧ್ಯಯನ ವರದಿಗಳು ಹೇಳಿವೆ.

Sneha Gowda

Recent Posts

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

3 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

7 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

17 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

27 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

41 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

47 mins ago