ಹೊಸದಿಲ್ಲಿ: ದೇಶಾದ್ಯಂತ H3N2 ಸೋಂಕು ಪ್ರಕರಣದಿಂದ ಕರ್ನಾಟಕ ಮತ್ತು ಹರಿಯಾಣದಿಂದ ಎರಡು ಸಾವುಗಳು ವರದಿಯಾಗಿವೆ.
ಇಲ್ಲಿಯವರೆಗೆ, ದೇಶಾದ್ಯಂತ H3N2 ನ 3,038 ಪ್ರಕರಣಗಳನ್ನು ಪ್ರಯೋಗಾಲಯ ವರದಿಗಳು ಚಿಕ್ಕ ಮಕ್ಕಳು ಮತ್ತು ವೃದ್ಧರು ಸೋಂಕಿಗೆ ಹೆಚ್ಚು ಬಲಿಯಾಗುತ್ತಾರೆ ಎಂದು ವರದಿಗಳು ಹೇಳಿವೆ. ಕರ್ನಾಟಕ ಮತ್ತು ಹರಿಯಾಣ H3N2 ಇನ್ಫ್ಲುಯೆನ್ಸದಿಂದ ತಲಾ ಒಂದು ಸಾವು ಸಂಭವಿಸಿದೆ.
ಮಾರ್ಚ್ ಅಂತ್ಯ ವೇಳೆಗೆ ಇಂತಹ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆಯಿದೆ. ಈ ಸಾರ್ವಜನಿಕ ಆರೋಗ್ಯ ಸವಾಲನ್ನು ಎದುರಿಸಲು ರಾಜ್ಯ ಕಣ್ಗಾವಲು ಅಧಿಕಾರಿಗಳು ಸಂಪೂರ್ಣವಾಗಿ ಸಜ್ಜಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ತೀವ್ರವಾದ ಉಸಿರಾಟದ ಸೋಂಕು ಲಕ್ಷಣ ಹೊಂದಿರುವ ಈ ಕಾಯಿಲೆ ಕೆಲವು ತಿಂಗಳು ಕಾಲ ವಿಪರೀತ ಹಂತಕ್ಕೆ ತಲುಪಿ ನಂತರ ಕಡಿಮೆಯಾಗುತ್ತದೆ ಎಂದು ಅಧ್ಯಯನ ವರದಿಗಳು ಹೇಳಿವೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…