News Karnataka Kannada
Sunday, April 28 2024
ದೆಹಲಿ

ದೆಹಲಿ: ಅಟಲ್‌ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯಸ್ಮರಣೆ, ರಾಷ್ಟ್ರಪತಿ, ಪ್ರಧಾನಿಯವರಿಂದ ಪುಷ್ಪನಮನ

PM pay floral tributes to Atal Bihari Vajpayee on his 4th death anniversary
Photo Credit : Twitter

ದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯಸ್ಮರಣೆ ಅಂಗವಾಗಿ, ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು.

ರಾಷ್ಟ್ರ ರಾಜಧಾನಿಯ ‌ʻಸದೈವ್ ಅಟಲ್‌ʼಗೆ ಭೇಟಿ ನೀಡಿ ಪ್ರಮುಖ ನಾಯಕರು ಪುಷ್ಪನಮನ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್,  ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು. ಹಾಲಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಗೌರವ ಸೂಚಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು