ನವದೆಹಲಿ: ದೆಹಲಿ ನ್ಯಾಯಾಲಯವು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿಯನ್ನು 2 ದಿನಗಳವರೆಗೆ ವಿಸ್ತರಿಸಿದೆ.
ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶ ಎಂ.ಕೆ. ನಾಗಪಾಲ್ ಅವರು ಮಾರ್ಚ್ 10 ಕ್ಕೆ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆಗೆ ನಿಗದಿಗೊಳಿಸಿದ್ದಾರೆ.
ಸಿಬಿಐ ಮತ್ತೆ ಮತ್ತೆ ಅದೇ ಪ್ರಶ್ನೆಗಳನ್ನು ಕೇಳುತ್ತಿದೆ ಮತ್ತು ಇದರಿಂದ ನನಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಎಎಪಿ ನಾಯಕ ಸಿಸೋಡಿಯಾ ನ್ಯಾಯಾಲಯಕ್ಕೆ ವಿವರಿಸಿದರು ಎಂಟರಿಂದ ಒಂಬತ್ತು ಗಂಟೆಗಳ ಕಾಲ ಕುಳಿತುಕೊಂಡು ಮತ್ತೆ ಮತ್ತೆ ಅದೇ ಪ್ರಶ್ನೆಗಳಿಗೆ ಉತ್ತರಿಸುವುದು ಮಾನಸಿಕ ಕಿರುಕುಳ ಎಂದು ತಿಳಿಸಿದ್ದಾರೆ.
ಸಿಸೋಡಿಯಾ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸುವಂತೆ ನ್ಯಾಯಾಲಯ ಸಿಬಿಐಗೆ ಸೂಚಿಸಿದೆ. ಫೆಬ್ರವರಿ 26 ರಂದು ಕೇಂದ್ರ ತನಿಖಾ ಸಂಸ್ಥೆ ಸಿಸೋಡಿಯಾ ಅವರನ್ನು ಬಂಧಿಸಿತ್ತು.
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…