ಹೊಸದಿಲ್ಲಿ: ದೇಶಾದ್ಯಂತ ಬೇರೆ ಬೇರೆ ಪಕ್ಷಗಳ ಸರಕಾರಗಳನ್ನು ಉರುಳಿಸಲು ಬಿಜೆಪಿ 6,300 ಕೋಟಿ ರೂ. ವೆಚ್ಚ ಮಾಡಿದೆ. ಇಷ್ಟು ಹಣ ವೆಚ್ಚ ಮಾಡದೇ ಇರುತ್ತಿದ್ದರೆ, ಆಹಾರ ವಸ್ತುಗಳ ಮೇಲೆ ಜಿಎಸ್ಟಿ ವಿಧಿಸಬೇಕಾದ ಪರಿಸ್ಥಿತಿ ಉದ್ಭವವೇ ಆಗುತ್ತಿರಲಿಲ್ಲ ಎಂದು ಹೇಳಿದರು.
ಮಜ್ಜಿಗೆ, ಮೊಸರು, ಜೇನುತುಪ್ಪ, ಗೋದಿ, ಅಕ್ಕಿ ಮೇಲಿನ ಜಿಎಸ್ಟಿಯಿಂದ ಸರಕಾರಕ್ಕೆ ವಾರ್ಷಿಕ 7,500 ಕೋಟಿ ರೂ. ಆದಾಯವಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ .
ಇದೇ ವೇಳೆ, ದಿಲ್ಲಿಯ ಬಿಜೆಪಿ ಶಾಸಕರು ಅಣಕು ವಿಧಾನಸಭೆ ಅಧಿವೇಶನ ನಡೆಸಿ ಆಪ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಮದ್ಯ ಹಗರಣ ಸಂಬಂಧ ಡಿಸಿಎಂ ಸಿಸೋಡಿಯಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…