News Karnataka Kannada
Wednesday, May 15 2024
ದೆಹಲಿ

ದಟ್ಟವಾದ ಮಂಜು: 80ಕ್ಕೂ ಹೆಚ್ಚು ವಿಮಾನಗಳು, ರೈಲುಗಳ ಸಂಚಾರದಲ್ಲಿ ವಿಳಂಬ

New Project 2023 12 30t104811.174
Photo Credit : News Kannada

ನವದೆಹಲಿ: ರಾಜಧಾನಿಯಲ್ಲಿ ದಟ್ಟವಾದ ಮಂಜಿವಿನಿಂದ 80ಕ್ಕೂ ಹೆಚ್ಚು ವಿಮಾನಗಳು ಹಾಗೂ ಹಲವಾರು ರೈಲುಗಳ ಸಂಚಾರ ವಿಳಂಬವಾಗಿವೆ. ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಹವಾಮಾನ ವೈಪರೀತ್ಯದಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8.30 ರವರೆಗೆ 80 ಕ್ಕೂ ಹೆಚ್ಚು ವಿಮಾನಗಳು ವ್ಯತ್ಯಯವಾಗಿದೆ ಕಡಿಮೆ ಗೋಚರತೆಯಿಂದಾಗಿ ಮತ್ತೆ ವಿಮಾನಗಳು ಮತ್ತು ರೈಲು ಪ್ರಯಾಣದಲ್ಲಿ ವಿಳಂಬವಾಗಿದೆ. ದಟ್ಟ ಮಂಜಿನ ವಾತಾವರಣದಿಂದಾಗಿ ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಮತ್ತು ಬರುವ ಪ್ರಯಾಣಿಕರಿಗೆ ತೊಂದರೆಯಾಗಿದೆ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು