ದೆಹಲಿ: ಇಂದು ಮನ್ ಕಿ ಬಾತ್ ಸರಣಿಯ 107ನೇ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾ ಹಲವು ವಿಚಾರಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ ಚಾಮರಾಜನಗರ ಜಿಲ್ಲೆಯ ವರ್ಷಾ ಎಂಬ ಮಹಿಳೆಯ ಹೆಸರು ಪ್ರಸ್ತಾಪಿಸಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮವು ಹೇಗೆ ಜನರ ಜೀವನದಲ್ಲಿ ಬದಲಾವಣೆ ತರುತ್ತಿದೆ, ಜನ ಹೇಗೆ ಸ್ಫೂರ್ತಿಗೊಂಡು ಹಲವು ಕೆಲಸಗಳಲ್ಲಿ ತೊಡಗಿದ್ದಾರೆ ಎಂಬುದನ್ನು ತಿಳಿಸುವಾಗ ಮೋದಿ ಅವರು ವರ್ಷಾ ಅವರನ್ನು ಉದಾಹರಣೆಯಾಗಿ ನೀಡಿದರು.
ಮನ್ ಕೀ ಬಾತ್ ಕಾರ್ಯಕ್ರಮವು ಹೇಗೆ ಸಕಾರಾತ್ಮಕವಾಗಿ ಪರಿಣಾಮ ಬೀರಿದೆ ಎಂಬುದಕ್ಕೆ ಕರ್ನಾಟಕದ ಚಾಮರಾಜನಗರದ ವರ್ಷಾ ಅವರೇ ಸಾಕ್ಷಿಯಾಗಿದ್ದಾರೆ. ವರ್ಷಾ ಅವರು ಮನ್ ಕೀ ಬಾತ್ ಕಾರ್ಯಕ್ರಮದ ಒಂದು ಎಪಿಸೋಡ್ನಿಂದ ಪ್ರೇರೇಪಣೆಗೊಂಡು ಸ್ವಂತ ಉದ್ಯಮ ಆರಂಭಿಸಿದ್ದಾರೆ. ಬಾಳೆ ಹಣ್ಣಿನ ಸಿಪ್ಪೆಯಿಂದ ಜೈವಿಕ ಗೊಬ್ಬರ ತಯಾರಿಕೆ, ಸ್ಥಳೀಯ ಉತ್ಪನ್ನಗಳನ್ನು ಬಳಸಿ ಕರಕುಶಲ ವಸ್ತುಗಳನ್ನು ತಯಾರಿಸುವುದು ಸೇರಿ ಹಲವು ಚಟುವಟಿಕೆಗಳನ್ನು ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಬೇರೆಯವರಿಗೂ ಉದ್ಯೋಗ ನೀಡಿ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…