ದೆಹಲಿ

‘ಇಂಡಿಯಾ-ಭಾರತ’ದ ಬಗ್ಗೆ ಮಾತನಾಡದಂತೆ ಸಚಿವರಿಗೆ ಎಚ್ಚರಿಸಿದ ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಸರ್ಕಾರವು ಇಂಡಿಯಾ ಎಂಬ ಹೆಸರನ್ನು ಭಾರತ ಎಂಬುದಾಗಿ ಬದಲಿಸುತ್ತದೆ ಎಂಬ ಚರ್ಚೆಗಳು ಜೋರಾಗಿವೆ. ಭಾರತ ಎಂಬುದಾಗಿ ಬದಲಿಸಲಿ ಎಂದು ಕೆಲವರು, ಬದಲಾಯಿಸಬಾರದು ಎಂದು ಪ್ರತಿಪಕ್ಷಗಳ ನಾಯಕರು ಸೇರಿ ಹಲವರು ವಾದ ಮಂಡಿಸುತ್ತಿದ್ದಾರೆ.

ಇದರ ಬೆನ್ನಲ್ಲೇ, ಇಂಡಿಯಾ ಹಾಗೂ ಭಾರತ ಚರ್ಚೆಯಲ್ಲಿ ಪಾಲ್ಗೊಳ್ಳದಿರಿ ಎಂದು ಸಚಿವರಿಗೆ ಪ್ರಧಾನಿ ಮೋದಿ ಖಡಕ್‌ ಸೂಚನೆ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯ ಹಿನ್ನೆಲೆಯಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ಮೋದಿ, ಸಚಿವರಿಗೆ ಹಲವು ಸೂಚನೆ ನೀಡಿದ್ದಾರೆ. ‘ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದವರು, ಹೇಳಿಕೆಯನ್ನು ಬೆಂಬಲಿಸಿದವರಿಗೆ ಸರಿಯಾದ ತಿರುಗೇಟು ನೀಡಿ. ಆದರೆ, ಇಂಡಿಯಾ ಹಾಗೂ ಭಾರತ ವಿವಾದದ ಕುರಿತು ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದು, ಹೇಳಿಕೆ ನೀಡುವುದನ್ನು ಮಾಡದಿರಿ’ ಎಂಬುದಾಗಿಸ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Ashika S

Recent Posts

ಜೊಮ್ಯಾಟೊದಲ್ಲಿ ಆರ್ಡರ್‌ : ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌

ಜೊಮ್ಯಾಟೊದಿಂದ ಆರ್ಡರ್‌ ಮಾಡಿದ ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

5 mins ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…

10 mins ago

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…

19 mins ago

ಕಾರಿನಲ್ಲಿ ಮಗು ಮರೆತು ಮದ್ವೆಗೆ ಹೋದ ದಂಪತಿ : ನರಳಿ ಪ್ರಾಣ ಬಿಟ್ಟ ಕಂದಮ್ಮ

ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ…

28 mins ago

ʼಸಮಸ್ಯೆ ಬಗೆಹರಿಸಿ ಇಲ್ಲ ಒಂದು ತೊಟ್ಟು ವಿಷ ಕೊಡಿʼ ಎಂದ ಗ್ರಾಮಸ್ಥರು

ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು,…

29 mins ago

ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆತ

ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.

43 mins ago