News Karnataka Kannada
Saturday, May 04 2024
ದೆಹಲಿ

2028ರವರೆಗೂ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ ವಿಸ್ತರಣೆ

2020ರ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬಡವರಿಗಾಗಿ 5 ಕಿಲೋ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಆರಂಭಿಸಿತು.
Photo Credit : News Kannada

ನವದೆಹಲಿ: 2020ರ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬಡವರಿಗಾಗಿ 5 ಕಿಲೋ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಆರಂಭಿಸಿತು.

ಇದೀಗ ಯೋಜನೆಯನ್ನು 5 ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಅನುರಾಗ್ ಠಾಕೂರ್ ಬುಧವಾರ ಈ ವಿಷಯ ತಿಳಿಸಿದ್ದಾರೆ.

ಗರೀಬ್ ಕಲ್ಯಾಣ್ ಯೋಜನೆ 2028ರವರೆಗೂ ಲಭ್ಯ ಇರುತ್ತದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಒಂದು ಕುಟುಂಬಕ್ಕೆ ಪ್ರತೀ ತಿಂಗಳು 5 ಕಿಲೋನಷ್ಟು ಆಹಾರಧಾನ್ಯಗಳನ್ನು ಉಚಿತವಾಗಿ ಕೊಡಲಾಗುತ್ತದೆ. ಈ ಯೋಜನೆಯಲ್ಲಿ 80 ಕೋಟಿ ಫಲಾನುಭವಿಗಳಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು